top of page


ವಾಣಿಜ್ಯ LPG ಸಿಲಿಂಡರ್ ದರದಲ್ಲಿ ಭಾರೀ ಇಳಿಕೆ; ಇಂದಿನಿಂದ ಹೊಸ ದರ ಜಾರಿ, ಬೆಂಗಳೂರಿನಲ್ಲಿ ಇಂದಿನ ರೇಟ್ ಎಷ್ಟು..?
19 ಕೆ.ಜಿ. ತೂಕದ ವಾಣಿಜ್ಯ LPG ಸಿಲಿಂಡರ್ ಬೆಲೆಯನ್ನು ರೂ.183.50 ಇಳಿಕೆ ಮಾಡಲಾಗಿದ್ದು, ಹೊಸ ದರಗಳು ಜುಲೈ 1, 2026ರಿಂದ ಜಾರಿಗೆ ಬಂದಿವೆ. ನವದೆಹಲಿ: ವಾಣಿಜ್ಯ ಬಳಕೆಯ ಎಲ್ಪಿಜಿ (LPG) ಸಿಲಿಂಡರ್ ಬಳಸುವ ಹೋಟೆಲ್ಗಳು, ರೆಸ್ಟೋರೆಂಟ್ಗಳು, ಡಾಬಾಗಳು ಹಾಗೂ ಆಹಾರ ಮತ್ತು ಪಾನೀಯ ಉದ್ಯಮಗಳಿಗೆ ಕೇಂದ್ರ ಸರ್ಕಾರ ಮತ್ತು ತೈಲ ಮಾರುಕಟ್ಟೆ ಕಂಪನಿಗಳು ಭಾರೀ ನಿರಾಳ ನೀಡಿವೆ. 19 ಕೆ.ಜಿ. ತೂಕದ ವಾಣಿಜ್ಯ LPG ಸಿಲಿಂಡರ್ ಬೆಲೆಯನ್ನು ರೂ.183.50 ಇಳಿಕೆ ಮಾಡಲಾಗಿದ್ದು, ಹೊಸ ದರಗಳು ಜುಲೈ 1, 2026ರಿಂದ ಜಾರಿಗೆ ಬಂದಿವೆ. ಇತ್ತೀಚಿನ ದರ ಪರಿಷ್ಕರಣೆಯ ಬಳಿಕ 19 ಕೆ.ಜಿ. ವಾಣಿಜ್ಯ LPG ಸಿಲಿಂಡರ್ ಬೆ


ವೈಭವ್ ಸೂರ್ಯವಂಶಿ ಐರ್ಲೆಂಡ್ ವಿರುದ್ಧ ಚೊಚ್ಚಲ ಪಂದ್ಯ ಆಡದಿರುವುದು ಒಳ್ಳೆಯದಾಯಿತು; ಆರ್ ಅಶ್ವಿನ್
ಚೆಂಡು ಸ್ವಿಂಗ್ ಆಗುವ ಅಥವಾ ವೇಗದ ಬೌಲರ್ಗಳಿಗೆ ನೆರವಾಗುವಂತಹ ಪಿಚ್ಗಳಲ್ಲಿ ಆಕ್ರಮಣಕಾರಿ ಶೈಲಿಯ ಟಿ20 ಕ್ರಿಕೆಟ್ ಆಡಲು ಪ್ರಯತ್ನಿಸಿದಾಗ ವಿಫಲಗೊಳ್ಳುವ ಸಾಧ್ಯತೆಗಳು ಹೆಚ್ಚಿರುತ್ತವೆ ಎಂದು ಅಶ್ವಿನ್ ಹೇಳಿದರು. ಇತ್ತೀಚೆಗೆ ನಡೆದ ಐರ್ಲೆಂಡ್ ವಿರುದ್ಧದ ಟಿ20ಐ ಸರಣಿಯಲ್ಲಿ 15 ವರ್ಷ ಯುವ ಆಟಗಾರ ವೈಭವ್ ಸೂರ್ಯವಂಶಿಗೆ ಭಾರತ ತಂಡದ ಪ್ಲೇಯಿಂಗ್ ಇಲೆವೆನ್ನಲ್ಲಿ ಅವಕಾಶ ನೀಡಿಲ್ಲ. ಆ ಸರಣಿಯಲ್ಲಿ ಭಾರತ 0-2 ಅಂತರದಲ್ಲಿ ಆಘಾತಕಾರಿ ಸೋಲು ಕಂಡಿತು. ಬಳಿಕ ಅವರನ್ನು ತಂಡಕ್ಕೆ ಸೇರಿಸಿಕೊಳ್ಳುವ ಬಗ್ಗೆ ಕೂಗುಗಳು ಹೆಚ್ಚಿವೆ. ಆದಾಗ್ಯೂ, ಭಾರತದ ದಂತಕಥೆ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಈ ವಿಷಯಕ್ಕ


ಮಣ್ಣಿನ ಫಲವತ್ತತೆ ಕೊರತೆ: UAS-GKVK ವಿಜ್ಞಾನಿಗಳಿಂದ ಬಯೋಚಾರ್ ತಂತ್ರಜ್ಞಾನ ಅಭಿವೃದ್ಧಿ, ಏನಿದು?
ಸಣ್ಣ ಮತ್ತು ಅತಿಸಣ್ಣ ಮಟ್ಟದ ರೈತರು ಮಣ್ಣಿನ ಪೋಷಕಾಂಶವನ್ನು ಹೆಚ್ಚಿಸಿಕೊಳ್ಳಲು ನೆರವಾಗುವ ಕಡಿಮೆ ವೆಚ್ಚದ ಬಯೋಚಾರ್ (Biochar) ತಂತ್ರಜ್ಞಾನವನ್ನು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ಧಾರವಾಡ (UAE) ಮತ್ತು ಗಾಂಧಿ ಕೃಷಿ ವಿಜ್ಞಾನ ಕೇಂದ್ರ (GKVK), ಬೆಂಗಳೂರು ವಿಜ್ಞಾನಿಗಳು ಅಭಿವೃದ್ಧಿಪಡಿಸಿದ್ದಾರೆ. ಹುಬ್ಬಳ್ಳಿ: ಸಣ್ಣ ಮತ್ತು ಅತಿಸಣ್ಣ ಮಟ್ಟದ ರೈತರು ಮಣ್ಣಿನ ಪೋಷಕಾಂಶವನ್ನು ಹೆಚ್ಚಿಸಿಕೊಳ್ಳಲು ನೆರವಾಗುವ ಕಡಿಮೆ ವೆಚ್ಚದ ಬಯೋಚಾರ್ (Biochar) ತಂತ್ರಜ್ಞಾನವನ್ನು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ಧಾರವಾಡ (UAS) ಮತ್ತು ಗಾಂಧಿ ಕೃಷಿ ವಿಜ್ಞಾನ ಕೇಂದ್ರ (GKVK), ಬೆಂಗಳೂರು ವಿಜ್ಞ


ಇಲಾಖೆಗಳ ನಡುವಿನ ತಡೆಗೋಡೆ ಒಡೆಯಿರಿ, ಒಂದೇ ತಂಡವಾಗಿ ಕೆಲಸ ಮಾಡಿ: ಕೇಂದ್ರ ಅಧಿಕಾರಿಗಳಿಗೆ ಪ್ರಧಾನಿ ಮೋದಿ ಖಡಕ್ ಸೂಚನೆ..!
ಸಭೆಯಲ್ಲಿ ಪಾಲ್ಗೊಂಡ ಪ್ರತಿಯೊಬ್ಬ ಕಾರ್ಯದರ್ಶಿಯೂ ತಮ್ಮ ಇಲಾಖೆಯ ಕಾರ್ಯಚಟುವಟಿಕೆಗಳು, ಸುಧಾರಣಾ ಕ್ರಮಗಳು ಹಾಗೂ ಮುಂದಿನ ಯೋಜನೆಗಳ ಕುರಿತು ಪ್ರಧಾನಿಗೆ ಪ್ರತ್ಯೇಕವಾಗಿ ಪ್ರಸ್ತುತಿ ನೀಡಿದರು. ನವದೆಹಲಿ: ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳು ಮತ್ತು ಇಲಾಖೆಗಳ ನಡುವೆ ಸಮನ್ವಯವನ್ನು ಮತ್ತಷ್ಟು ಬಲಪಡಿಸಿ, ಪ್ರತ್ಯೇಕವಾಗಿ ಕಾರ್ಯನಿರ್ವಹಿಸುವ ಬದಲು 'ಸಂಪೂರ್ಣ ಸರ್ಕಾರದ (Whole of the Government)' ದೃಷ್ಟಿಕೋನವನ್ನು ಅಳವಡಿಸಿಕೊಳ್ಳಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕೇಂದ್ರದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಮಂಗಳವಾರ ನವದೆಹಲಿಯ ಸೇವಾ ತೀರ್ಥ (Seva Teerth)ದಲ್ಲಿ ನ


ಜನ್ಮಸಿದ್ಧ ಪೌರತ್ವ ರದ್ದತಿ ಆದೇಶಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಟ್ರಂಪ್ಗೆ ಭಾರೀ ಶಾಕ್, 'ದೇಶಕ್ಕೆ ಮಾರಕ' ಎಂದ ಅಮೆರಿಕ ಅಧ್ಯಕ್ಷ..!
ಇದು ನಮ್ಮ ದೇಶಕ್ಕೆ ಅತ್ಯಂತ ಕೆಟ್ಟ ನಿರ್ಧಾರ" ಎಂದು ಕರೆದಿದ್ದಾರೆ. ಅಷ್ಟೇ ಅಲ್ಲದೆ, ಈ ಸಮಸ್ಯೆಯನ್ನು ಬಗೆಹರಿಸಲು ಯಾವುದೇ ದೀರ್ಘ ಮತ್ತು ಸಂಕೀರ್ಣವಾದ ಸಂವಿಧಾನ ತಿದ್ದುಪಡಿಯ ಅಗತ್ಯವಿಲ್ಲ. ವಾಷಿಂಗ್ಟನ್: ಅಮೆರಿಕಾದಲ್ಲಿ ಜನಿಸುವ ವಿದೇಶಿ ಮೂಲದ ಮಕ್ಕಳಿಗೆ ಸಿಗುವ ಜನ್ಮಸಿದ್ಧ ಪೌರತ್ವವನ್ನು (Birthright Citizenship) ರದ್ದುಗೊಳಿಸುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮಹತ್ವಾಕಾಂಕ್ಷೆಯ ಕಾರ್ಯಕಾರಿ ಆದೇಶಕ್ಕೆ ಅಮೆರಿಕಾ ಸುಪ್ರೀಂ ಕೋರ್ಟ್ ಭಾರಿ ಶಾಕ್ ನೀಡಿದೆ. ಟ್ರಂಪ್ ಅವರ ಆದೇಶವನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ್ದು, ಈ ಐತಿಹಾಸಿಕ ತೀರ್ಪು "ನಮ್ಮ ದೇಶಕ್ಕೆ ತುಂಬಾ ಕೆಟ್ಟದ


"ಭಾರತದ ಜಲ ಬಾಂಬ್ಗೆ ಪಾಕ್ ನಡುಕ": ನಮ್ಮ ಪಾಲಿನ ನೀರು ಮುಟ್ಟಿದರೆ ಆ ಕೈಗಳನ್ನೇ ಕತ್ತರಿಸುತ್ತೇವೆ- ಶತ್ರು ರಾಷ್ಟ್ರದಿಂದ ಮತ್ತೆ ಗೊಡ್ಡು ಬೆದರಿಕೆ..!
ಪಾಕಿಸ್ತಾನಕ್ಕೆ ಹಕ್ಕಿನಂತೆ ದೊರೆಯಬೇಕಾದ ನೀರನ್ನು ತಡೆಯಲು ಅಥವಾ ಬೇರೆಡೆಗೆ ತಿರುಗಿಸಲು ಯಾರಿಗೂ ಅವಕಾಶ ನೀಡುವುದಿಲ್ಲ. ನಮ್ಮ ಪಾಲಿನ ನೀರಿನ ಮೇಲೆ ಯಾರಾದರೂ ಹಕ್ಕು ಸಾಧಿಸಲು ಯತ್ನಿಸಿದರೆ, ನಾವು ಸುಮ್ಮನಿರುವುದಿಲ್ಲ. ನವದೆಹಲಿ/ಇಸ್ಲಾಮಾಬಾದ್: ಸಿಂಧೂ ಜಲ ಒಪ್ಪಂದ (Indus Waters Treaty) ವಿಚಾರದಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಮತ್ತಷ್ಟು ಹೆಚ್ಚಾಗಿದ್ದು, ಪಾಕಿಸ್ತಾನದ ಹವಾಮಾನ ಬದಲಾವಣೆ ಸಚಿವ ಮುಸಾದಿಕ್ ಮಲಿಕ್ ಭಾರತದ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ. "ಪಾಕಿಸ್ತಾನಕ್ಕೆ ಸೇರಬೇಕಾದ ನೀರನ್ನು ಕಸಿದುಕೊಳ್ಳಲು ಯಾರೇ ಪ್ರಯತ್ನಿಸಿದರೂ ಅವರ ಕೈ ಕತ್ತರಿ


ಐರ್ಲೆಂಡ್ ವಿರುದ್ಧದ T20 ಸರಣಿ: ವೈಭವ್ ಸೂರ್ಯವಂಶಿಯನ್ನು ಕೈಬಿಟ್ಟಿದ್ದು ಸರಿಯಾದ ನಿರ್ಧಾರ- ಅಂಬಟಿ ರಾಯುಡು
ಐರ್ಲೆಂಡ್ ವಿರುದ್ಧದ ಟಿ20ಐ ಸರಣಿಯನ್ನು ಭಾರತ 0-2 ಅಂತರದಲ್ಲಿ ಸೋತಿದ್ದು, ಇದು ದೇಶದ ಕ್ರಿಕೆಟ್ ಇತಿಹಾಸದಲ್ಲಿ ಮೊದಲ ಬಾರಿಯಾಗಿದೆ. ಐರ್ಲೆಂಡ್ ವಿರುದ್ಧದ ಟಿ20ಐ ಸರಣಿಯಲ್ಲಿ ಭಾರತದ ಪರ ವೈಭವ್ ಸೂರ್ಯವಂಶಿ ಅವರನ್ನು ಆಡುವ ಹನ್ನೊಂದರ ಬಳಗದಿಂದ ಹೊರಗಿಟ್ಟಿದ್ದಕ್ಕೆ ಅಭಿಮಾನಿಗಳು ಮತ್ತು ಕೆಲವು ಮಾಜಿ ಕ್ರಿಕೆಟಿಗರು ಭಾರತೀಯ ತಂಡದ ಆಡಳಿತ ಮಂಡಳಿಯನ್ನು ತರಾಟೆಗೆ ತೆಗೆದುಕೊಂಡಿರುವಾಗ, ಭಾರತದ ಮಾಜಿ ಬ್ಯಾಟ್ಸ್ಮನ್ ಅಂಬಟಿ ರಾಯುಡು ಇದಕ್ಕೆ ವ್ಯತಿರಿಕ್ತ ನಿಲುವು ತಳೆದಿದ್ದಾರೆ. ಭಾರತೀಯ ತಂಡ ಮತ್ತು ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಎರಡರಲ್ಲೂ ವೈಟ್-ಬಾಲ್ ಕ್ರಿಕೆಟ್ನಲ್ಲಿ ಅದ್ಭುತ ಪ್ರದ


'ಜನರ ತೆರಿಗೆ ದುಡ್ಡಲ್ಲಿ ಪ್ರಧಾನಿ ಮೋದಿ ಫಾರಿನ್ ಟ್ರಿಪ್ ಮಾಡ್ತಾರೆ, ಪ್ರಶಸ್ತಿ ಕೊಟ್ಟರೆ ಓಡಿ ಹೋಗಿ ತಗೊಳ್ತಾರೆ': ವಿರೋಧ ಪಕ್ಷಗಳ ಟೀಕೆ
ಪ್ರಧಾನ ಮಂತ್ರಿ ಮೋದಿಗೆ ಪ್ರಶಸ್ತಿಗಳು ತುಂಬಾ ಇಷ್ಟ. ವಿದೇಶ ಪ್ರವಾಸಗಳೂ ಅಷ್ಟೇ ಇಷ್ಟ. ಅವರು ನಮ್ಮ ತೆರಿಗೆದಾರರ ಹಣದಿಂದ ಸೆಶೆಲ್ಸ್ ದೇಶಕ್ಕೆ 500 ಕೋಟಿ ರೂಪಾಯಿ ಅನುದಾನ ಮತ್ತು 1,250 ಕೋಟಿ ರೂಪಾಯಿ ಸಾಲದ ನೆರವು ನೀಡಿ ಪ್ರಶಸ್ತಿ ತೆಗೆದುಕೊಂಡರು ಎಂದು ವ್ಯಂಗ್ಯವಾಡಿದ್ದಾರೆ. ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸೆಶೆಲ್ಸ್ ದೇಶವು ಪ್ರದಾನ ಮಾಡಿದ 'ಗಾರ್ಡಿಯನ್ ಆಫ್ ದಿ ಬ್ಲೂ ಹೊರೈಜನ್' ಗೌರವದ ಕುರಿತು ವಿರೋಧ ಪಕ್ಷದ ನಾಯಕರು ಭಾರೀ ಟೀಕೆ ಮಾಡುತ್ತಿದ್ದಾರೆ. ಪ್ರಶಸ್ತಿಯ ಪ್ರಮಾಣಪತ್ರದಲ್ಲಿರುವ ಕಾಗುಣಿತದ ದೋಷಗಳನ್ನು ಉಲ್ಲೇಖಿಸಿ ಅದರ ವಿಶ್ವಾಸಾರ್ಹತೆಯನ್ನೂ ಪ್ರಶ್ನಿಸಿದ್ದಾರೆ.


Apex ಬ್ಯಾಂಕ್, KMF ಅಧ್ಯಕ್ಷ ಸ್ಥಾನಕ್ಕೆ ಡಿಕೆಶಿ ಆಪ್ತರಿಗೆ ಬ್ರೇಕ್? ಸಿದ್ದರಾಮಯ್ಯ ಬಣಕ್ಕೆ ಮಣೆ ಹಾಕಿದ 'ಕೈ' ಹೈಕಮಾಂಡ್..?
ಈ ಹುದ್ದೆಗಳಿಗೆ ತಮ್ಮ ಕುಟುಂಬದ ಸದಸ್ಯರನ್ನು ಮುಂದಿರಿಸದೇ, ಪಕ್ಷದ ಆಂತರಿಕ ಸಮತೋಲನ ಕಾಪಾಡುವ ಉದ್ದೇಶದಿಂದ ಸಿದ್ದರಾಮಯ್ಯ ಬಣದ ನಾಯಕರಿಗೆ ಅವಕಾಶ ನೀಡಲು ಅವರು ಒಲವು ತೋರಿದ್ದಾರೆ ಎಂದು ಮೂಲಗಳು ತಿಳಿಸಿವೆ. ಬೆಂಗಳೂರು: ಕರ್ನಾಟಕ ರಾಜ್ಯ ಸಹಕಾರ ಅಪೆಕ್ಸ್ ಬ್ಯಾಂಕ್ ಹಾಗೂ ಕರ್ನಾಟಕ ಹಾಲು ಮಹಾಮಂಡಳಿ (ಕೆಎಂಎಫ್) ಅಧ್ಯಕ್ಷ ಸ್ಥಾನಗಳ ಆಯ್ಕೆ ಪ್ರಕ್ರಿಯೆ ಅಂತಿಮ ಹಂತ ತಲುಪಿರುವ ಬೆನ್ನಲ್ಲೇ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಹತ್ವದ ರಾಜಕೀಯ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ. ಈ ಹುದ್ದೆಗಳಿಗೆ ತಮ್ಮ ಕುಟುಂಬದ ಸದಸ್ಯರನ್ನು ಮುಂದಿರಿಸದೇ, ಪಕ್ಷದ ಆಂತರಿಕ ಸಮತೋಲನ ಕಾಪಾಡುವ ಉದ್ದೇಶದಿಂದ
bottom of page

