top of page


ಮುಖೇಶ್ ಅಂಬಾನಿ ಹಿಂದಿಕ್ಕಿದ ಚೀನಾದ Tiktok ಬಿಲಿಯನೇರ್; ಏಷ್ಯಾದ 2ನೇ ಅತ್ಯಂತ ಶ್ರೀಮಂತ ಉದ್ಯಮಿ!
ಬೈಟ್ಡ್ಯಾನ್ಸ್ ಲಿಮಿಟೆಡ್ನ ಮೌಲ್ಯಮಾಪನದಲ್ಲಿ ಏರಿಕೆ ಮತ್ತು ಚೀನಾದ ಕಂಪನಿಯ AI-ಸಂಬಂಧಿತ ಮಹತ್ವಾಕಾಂಕ್ಷೆಗಳಲ್ಲಿ ಮತ್ತಷ್ಟು ಪ್ರಗತಿಯ ನಂತರ ಜಾಂಗ್ ಯಿಮಿಂಗ್ ಭಾರತದ ಉದ್ಯಮಿ ಮುಖೇಶ್ ಅಂಬಾನಿಯನ್ನು ಹಿಂದಿಕ್ಕಿ ಏಷ್ಯಾದ ಎರಡನೇ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿದ್ದಾರೆ. ಬೈಟ್ಡ್ಯಾನ್ಸ್ ಲಿಮಿಟೆಡ್ನ ಮೌಲ್ಯಮಾಪನದಲ್ಲಿ ಏರಿಕೆ ಮತ್ತು ಚೀನಾದ ಕಂಪನಿಯ AI-ಸಂಬಂಧಿತ ಮಹತ್ವಾಕಾಂಕ್ಷೆಗಳಲ್ಲಿ ಮತ್ತಷ್ಟು ಪ್ರಗತಿಯ ನಂತರ ಜಾಂಗ್ ಯಿಮಿಂಗ್ ಭಾರತದ ಉದ್ಯಮಿ ಮುಖೇಶ್ ಅಂಬಾನಿಯನ್ನು ಹಿಂದಿಕ್ಕಿ ಏಷ್ಯಾದ ಎರಡನೇ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿದ್ದಾರೆ. ಬ್ಲೂಮ್ಬರ್ಗ್ ಬಿಲಿಯನೇರ್ಸ್ ಸೂಚ್ಯಂಕದ ಪ್ರಕ


ಥಾಣೆ: ರಸ್ತೆಯಲ್ಲಿ ಉಗುಳಬೇಡಿ ಎಂದ ವೃದ್ಧನಿಗೆ ಹಿಗ್ಗಾಮುಗ್ಗಾ ಥಳಿಸಿದ ಆಟೋ ಚಾಲಕ; Video viral!
ವೃದ್ಧನ ಮೇಲೆ ನಿರ್ದಯವಾಗಿ ಮತ್ತು ಕ್ರೂರವಾಗಿ ಹಲ್ಲೆ ನಡೆಸಿದ ಆಟೋ ಚಾಲಕನನ್ನು ಥಾಣೆ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ. ಥಾಣೆ: ಮಹಾರಾಷ್ಟ್ರದ ಥಾಣೆಯಲ್ಲಿ ಅಮಾನವೀಯ ಘಟನೆ ನಡೆದಿದ್ದು, ನಗರದ ಮಾಲ್ ಬಳಿ ರಸ್ತೆಯಲ್ಲಿ ಉಗುಳಬೇಡಿ ಎಂದು ಬುದ್ಧಿ ಹೇಳಿದ 70 ವರ್ಷದ ವೃದ್ಧನ ಆಟೋ ಚಾಲಕನೊಬ್ಬ ಹಿಗ್ಗಾಮುಗ್ಗ ಥಳಿಸಿದ್ದಾನೆ. ವೃದ್ಧನ ಮೇಲೆ ನಿರ್ದಯವಾಗಿ ಮತ್ತು ಕ್ರೂರವಾಗಿ ಹಲ್ಲೆ ನಡೆಸಿದ ಆಟೋ ಚಾಲಕನನ್ನು ಥಾಣೆ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ. ವಿವಿಯಾನಾ ಮಾಲ್ ಬಳಿಯ ಜುಪಿಟರ್ ಆಸ್ಪತ್ರೆಯ ಹೊರಗೆ ಮಂಗಳವಾರ ಸಂಜೆ ಈ ಘಟನ


ಕಾಂಗ್ರೆಸ್ ಸ್ಥಾಪಿಸಿದ್ದು ವಿದೇಶಿಗರು-RSS ಸ್ಥಾಪಿಸಿದ್ದು ಭಾರತೀಯರು, ಸಮಾಜ ಸೇವೆಯಿಂದ ಬೆಳೆದ ಸಂಘಟನೆಗೆ ಮಾನ್ಯತೆ ಬೇಕಿಲ್ಲ: ಸಂಸದ ಬೊಮ್ಮಾಯಿ
ದೇಶದಲ್ಲಿ ನೋಂದಾಯಿತ ಮತ್ತು ನೋಂದಣಿಯಾಗದ ಅನೇಕ ಸಂಘಟನೆಗಳಿವೆ. ಆರ್ಎಸ್ಎಸ್ಗೆ ಸುದೀರ್ಘ ಇತಿಹಾಸವಿದ್ದು, ಇದು ವಿಶ್ವದ ಅತಿದೊಡ್ಡ ಸ್ವಯಂಸೇವಾ ಸಂಘಟನೆಗಳಲ್ಲಿ ಒಂದಾಗಿದೆ. ಸಮಾಜ ಸೇವೆಯಲ್ಲಿ ಮಹತ್ವದ ಕೊಡುಗೆ ನೀಡಿರುವ ಕಾರಣವೇ ಕೆಲವರು ಈ ಸಂಘಟನೆಯನ್ನು ಗುರಿಯಾಗಿಸಿಕೊಂಡು ಟೀಕಿಸುತ್ತಿದ್ದಾರೆ. ಗದಗ: ಕಾಂಗ್ರೆಸ್ ಪಕ್ಷವನ್ನು ವಿದೇಶಿಗರು ಸ್ಥಾಪಿಸಿದ್ದರೆ, ರಾಷ್ಟ್ರೀಯ ಸ್ವಯಂ ಸೇವಕ ಸಂಘಟನೆ (ಆರ್ಎಸ್ಎಸ್) ಅನ್ನು ಭಾರತೀಯರು ಸ್ಥಾಪಿಸಿದ್ದಾರೆ. ಆರ್ಎಸ್ಎಸ್ಗೆ ಮಾನ್ಯತೆ ನೀಡುವ ಪ್ರಶ್ನೆಯೂ ಇಲ್ಲ, ಅಗತ್ಯವೂ ಇಲ್ಲ ಎಂದು ಸಂಸದ ಬಸವರಾಜ ಬೊಮ್ಮಾಯಿಯವರು ಹೇಳಿದ್ದಾರೆ. ಗದಗದ ವೀರನಾರಾಯಣ


ವಾಹನ ಸವಾರರಿಗೆ Good news: Ethanol ಮಿಶ್ರಿತ ಪೆಟ್ರೋಲ್ ಮೇಲಿನ ಎಲ್ಲಾ ಸೆಸ್-ಅಬಕಾರಿ ಸುಂಕ ರದ್ದುಗೊಳಿಸಿದ ಕೇಂದ್ರ ಸರ್ಕಾರ..!
E22, E25, E27 ಹಾಗೂ E30 ಮಾದರಿಯ ಇಥನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ‘ಶೂನ್ಯ’ಕ್ಕೆ ಇಳಿಸಲಾಗಿದೆ. ಅಂದರೆ, ಶೇ.22, ಶೇ.25, ಶೇ.27 ಮತ್ತು ಶೇ.30 ಇಥನಾಲ್ ಮಿಶ್ರಣ ಹೊಂದಿರುವ ಪೆಟ್ರೋಲ್ಗೆ ಇನ್ನು ಮುಂದೆ ಅಬಕಾರಿ ಸುಂಕ ವಿಧಿಸಲಾಗುವುದಿಲ್ಲ. ನವದೆಹಲಿ: ಸ್ವಚ್ಛ ಇಂಧನ ಬಳಕೆಗೆ ಉತ್ತೇಜನ ನೀಡುವ ಮಹತ್ವದ ಕ್ರಮವಾಗಿ ಕೇಂದ್ರ ಸರ್ಕಾರ ಇಥನಾಲ್ ಮಿಶ್ರಿತ ಪೆಟ್ರೋಲ್ನ ಆಯ್ದ ಮಾದರಿಗಳ ಮೇಲಿನ ಅಬಕಾರಿ ಸುಂಕವನ್ನು ಸಂಪೂರ್ಣವಾಗಿ ರದ್ದುಗೊಳಿಸಿದೆ. ಈ ನಿರ್ಧಾರದಿಂದ ಜೈವಿಕ ಇಂಧನ ಬಳಕೆಗೆ ಮತ್ತಷ್ಟು ಉತ್ತೇಜನ ಸಿಗುವ ನಿರೀಕ್ಷೆಯಿದ್ದು, ದೇಶದ ಕಚ್ಚಾತೈಲ ಆಮದು ಅವಲಂಬನೆಯನ್ನು


ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕಾ ಸೀಕ್ರೆಟ್ ಆಪರೇಷನ್: ಇರಾನ್ಗೇ ಗೊತ್ತಾಗದಂತೆ 10 ಕೋಟಿ ಬ್ಯಾರೆಲ್ ತೈಲ ಸಾಗಣೆ..!
ಕಳೆದ ತಿಂಗಳು ನಾನು ಅಮೆರಿಕದ ಸೇನೆಗೆ ತೈಲ ಟ್ಯಾಂಕರ್ಗಳು ಹಾಗೂ ಇತರೆ ವಾಣಿಜ್ಯ ಹಡಗುಗಳಿಗೆ ಸುರಕ್ಷಿತ ಮಾರ್ಗ ಕಲ್ಪಿಸಲು ವಿಶೇಷ ರಹಸ್ಯ ಕಾರ್ಯಾಚರಣೆ ಕೈಗೊಳ್ಳುವಂತೆ ನಿರ್ದೇಶನ ನೀಡಿದ್ದೆ. ಅದರ ಪರಿಣಾಮವಾಗಿ 200ಕ್ಕೂ ಹೆಚ್ಚು ವಾಣಿಜ್ಯ ಹಡಗುಗಳು ಸುರಕ್ಷಿತವಾಗಿ ಹಾರ್ಮುಜ್ ಜಲಸಂಧಿಯನ್ನು ದಾಟಿವೆ. ವಾಷಿಂಗ್ಟನ್: ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತಾರಕಕ್ಕೇರಿರುವ ಸಂದರ್ಭದಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಮಹತ್ವದ ಹಾಗೂ ಅಚ್ಚರಿಯ ಹೇಳಿಕೆ ನೀಡಿದ್ದು, ಹಾರ್ಮುಜ್ ಜಲಸಂಧಿ ಮೂಲಕ ಇರಾನ್ಗೆ ತಿಳಿಯದಂತೆ 10 ಕೋಟಿ ಬ್ಯಾರೆಲ್ಗಿಂತ ಹೆಚ್ಚು ತೈಲವನ್ನು ಜಾಗತಿಕ ಮಾರುಕಟ್ಟೆಗೆ


ಮಕ್ಕಳಿಗಾಗಿ ಚಿನ್ನಾಭರಣ ಖರೀದಿ ಬದಲು ಈ ಹೂಡಿಕೆ ಮಾಡಿ... ಅವರ ಭವಿಷ್ಯ ಭದ್ರವಾಗುತ್ತೆ...
ಆರ್ಥಿಕ ಆರೋಗ್ಯಕ್ಕೆ ಕಾರಣವಾಗುವ ಆರ್ಥಿಕ ಶಿಕ್ಷಣವು ನಿಮ್ಮ ಮಗಳಿಗೆ ನೀವು ನೀಡಬಹುದಾದ ಅತ್ಯುತ್ತಮ "ಆಭರಣ"ವಾಗಿದೆ - ಕಾಲು ಶತಮಾನದ ಹಿಂದೆ ನನ್ನ ಮಗಳು ಜನಿಸಿದಾಗ, ಜನರು ನಾನು ಅವಳಿಗೆ ಚಿನ್ನ ಮತ್ತು ಆಭರಣಗಳನ್ನು ಖರೀದಿಸಬೇಕೆಂದು ಹೇಳಿದ್ದರು. ನಾನು 'ನಾನು ಅವಳಿಗೆ ಆರ್ಥಿಕ ಶಿಕ್ಷಣವನ್ನು ನೀಡುತ್ತೇನೆ- ಅದು ಚಿನ್ನ ಅಥವಾ ಆಭರಣಗಳಿಗಿಂತ ಉತ್ತಮವಾಗಿದೆ!' ಎಂದು ಹೇಳಿದೆ. ಆರ್ಥಿಕ ಆರೋಗ್ಯಕ್ಕೆ ಕಾರಣವಾಗುವ ಆರ್ಥಿಕ ಶಿಕ್ಷಣವು ನಿಮ್ಮ ಮಗಳಿಗೆ ನೀವು ನೀಡಬಹುದಾದ ಅತ್ಯುತ್ತಮ "ಆಭರಣ"ವಾಗಿದೆ - ಮತ್ತು ಅದು ಯಾವುದೇ ಭೌತಿಕ ಆಸ್ತಿಯನ್ನು ಮೀರಿಸುತ್ತದೆ. ವಿಶೇಷವಾಗಿ ಭಾರತದಂತಹ ದೇಶಗಳಲ್ಲಿ ಚಿನ್


ಅಫ್ಘಾನಿಸ್ತಾನದಲ್ಲಿ ಪಾಕಿಸ್ತಾನ ಏರ್ ಸ್ಟ್ರೈಕ್: 11 ಮಕ್ಕಳು ಸೇರಿದಂತೆ 13 ಜನರ ಸಾವು- ತಾಲಿಬಾನ್
ಅಫ್ಘಾನ್ ಪ್ರಾದೇಶಿಕ ಸಮಗ್ರತೆಯನ್ನು ಪಾಕಿಸ್ತಾನ ಉಲ್ಲಂಘಿಸುತ್ತಿದ್ದು, ನಾಗರಿಕ ಪ್ರದೇಶಗಳನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದೆ. ಕಾಬೂಲ್: ಪೂರ್ವ ಅಫ್ಘಾನಿಸ್ತಾನದಲ್ಲಿ ಪಾಕಿಸ್ತಾನ ಪಡೆಗಳು ಮಂಗಳವಾರ ರಾತ್ರಿಯಿಡೀ ನಡೆಸಿದ ವೈಮಾನಿಕ ದಾಳಿಯಲ್ಲಿ 11 ಮಕ್ಕಳು ಸೇರಿದಂತೆ 13 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಇದಾದ ನಂತರ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ಉದ್ವಿಗ್ನತೆ ತೀವ್ರಗೊಂಡಿದೆ. ಈ ದಾಳಿಯನ್ನು ತಾಲಿಬಾನ್ ಸರ್ಕಾರ ಬಲವಾಗಿ ಖಂಡಿಸಿದೆ. ಅಫ್ಘಾನ್ ಪ್ರಾದೇಶಿಕ ಸಮಗ್ರತೆಯನ್ನು ಪಾಕಿಸ್ತಾನ ಉಲ್ಲಂಘಿಸುತ್ತಿದ್ದು, ನಾಗರಿಕ ಪ್ರದೇಶಗಳನ್ನು ಗುರಿಯಾಗಿಸಿಕೊಂಡಿದ


Mumbai T20 League: ಸಚಿನ್ ಪುತ್ರನ ಸಿಕ್ಸರ್ನಿಂದ ಬಾಲಕನಿಗೆ ಗಾಯ; ಅರ್ಜುನ್ ತೆಂಡೂಲ್ಕರ್ ನಡೆಗೆ ಅಭಿಮಾನಿಗಳು ಫಿದಾ!
ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ 2026ರ ಮುಂಬೈ ಟಿ20 ಲೀಗ್ನಲ್ಲಿ ಅಂಧೇರಿ ತಂಡವು ಬಾಂದ್ರಾ ವಿರುದ್ಧ ಒಂಬತ್ತು ವಿಕೆಟ್ಗಳ ಭರ್ಜರಿ ಜಯ ಸಾಧಿಸುವಲ್ಲಿ ಆಲ್ರೌಂಡರ್ ಅರ್ಜುನ್ ಪಾತ್ರ ವಹಿಸಿದರು. ಸೋಮವಾರ ನಡೆದ ಮುಂಬೈ ಟಿ20 ಲೀಗ್ನಲ್ಲಿ ಅರ್ಜುನ್ ತೆಂಡೂಲ್ಕರ್ ಅದ್ಭುತ ಪ್ರದರ್ಶನ ನೀಡಿದರು. ಈ ಆಟಗಾರ ಬ್ಯಾಟಿಂಗ್ ಜೊತೆಗೆ ಬೌಲಿಂಗ್ನಲ್ಲಿಯೂ ಮಿಂಚಿದರು. ಮೊದಲು ಬೌಲಿಂಗ್ ಮಾಡಿದ ಅವರ ತಂಡ ಆರ್ಕ್ಸ್ ಅಂಧೇರಿ, ಬಾಂದ್ರಾ ಬ್ಲಾಸ್ಟರ್ಸ್ ತಂಡವನ್ನು 20 ಓವರ್ಗಳಲ್ಲಿ 9 ವಿಕೆಟ್ಗೆ ಕೇವಲ 144 ರನ್ಗಳಿಗೆ ಸೀಮಿತಗೊಳಿಸಿತು. ಎಡಗೈ ವೇಗಿ ಅರ್ಜುನ್ 3 ಓವರ್ಗಳಲ್ಲಿ 11 ರನ್ಗಳನ್ನು ಬಿಟ್


Ujjwala Yojana ಸಬ್ಸಿಡಿ ಕಡಿತ: ಬಡ ಕುಟುಂಬಗಳನ್ನು ಮತ್ತೆ ಸೌಧೆ ಒಲೆಯತ್ತ 'ತಳ್ತಿದ್ದಾರೆ' - ರಾಹುಲ್ ಆರೋಪ!
ಹನ್ನೆರಡು ವರ್ಷಗಳ ಬಡವರ ವಿರೋಧಿ ಆರ್ಥಿಕ ನೀತಿಗಳು ಮತ್ತು ರಾಜಿ ಮಾಡಿಕೊಂಡ ವಿದೇಶಾಂಗ ನೀತಿಯು ದೇಶವನ್ನು ಲಕ್ಷಾಂತರ ಬಡ ಕುಟುಂಬಗಳು ಮತ್ತು ಮಹಿಳೆಯರನ್ನು ವಿಷಕಾರಿ ಸೌಧೆ ಒಲೆಯತ್ತ 'ತಳ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ನವದೆಹಲಿ: ಪ್ರಧಾನ ಮಂತ್ರಿ ಉಜ್ವಲ ಯೋಜನೆ (PMUY) ಅಡಿಯಲ್ಲಿ ಸಬ್ಸಿಡಿ ಹೊಂದಿರುವ ಎಲ್ಪಿಜಿ ಸಿಲಿಂಡರ್ಗಳ ವಾರ್ಷಿಕ ಕೋಟಾವನ್ನು ಒಂಬತ್ತರಿಂದ ನಾಲ್ಕಕ್ಕೆ ಇಳಿಸುವ ನಿರ್ಧಾರವನ್ನು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಟೀಕಿಸಿದ್ದಾರೆ. ಲಕ್ಷಾಂತರ ಬಡ ಕುಟುಂಬಗಳು ಮತ್ತು ಮಹಿಳೆಯರನ್ನು ಮತ್ತೆ ಸೌಧೆ ಒಲೆಯತ್ತ ತಳ್ಳಿದ್ದಾರೆ ಎಂದು ಆರೋಪಿಸಿದರು. ಈ ಕುರಿತು ಸಾಮಾ
bottom of page

