top of page


Video: 'ನನ್ನ ಕೆಲಸವೇ ನನ್ನ ಸರ್ವಸ್ವ ಎಂದು ಭಾವಿಸಿದ್ದೆ.. ಆದ್ರೆ ಏಕಾಏಕಿ ಕಿತ್ತೆಸೆದರು': wake-up call ಎಂದ ಬೆಂಗಳೂರು ಮಹಿಳೆ
ತನ್ನ ಕೆಲಸವನ್ನೇ ಸರ್ವಸ್ವವಾಗಿ ಭಾವಿಸಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು ದಿಢೀರ್ ಕೆಲಸ ಹೋದ ಕುರಿತು ತಮ್ಮ ಇನ್ ಸ್ಟಾಗ್ರಾಮ್ ಖಾತೆಯಲ್ಲಿ ತಮ್ಮ ಅಳಲು ತೋಡಿಕೊಂಡಿದ್ದಾರೆ. ಬೆಂಗಳೂರು: ಕಾರ್ಪೋರೇಟ್ ಜಗತ್ತಿನಲ್ಲಿ ಯಾರು ಎಷ್ಟೇ ಪ್ರಾಮಾಣಿಕವಾಗಿ ಕೆಲಸ ಮಾಡಿದರೂ ಒಂದಲ್ಲಾ ಒಂದು ದಿನ ಅವರ ಕೆಲಸಕ್ಕೆ ಕುತ್ತು ಬರುತ್ತದೆ. ಇಂತಹುದೇ ಮತ್ತೊಂದು ಘಟನೆ ಇದೀಗ ವೈರಲ್ ಆಗುತ್ತಿದೆ. ಹೌದು.. ತನ್ನ ಕೆಲಸವನ್ನೇ ಸರ್ವಸ್ವವಾಗಿ ಭಾವಿಸಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು ದಿಢೀರ್ ಕೆಲಸ ಹೋದ ಕುರಿತು ತಮ್ಮ ಇನ್ ಸ್ಟಾಗ್ರಾಮ್ ಖಾತೆಯಲ್ಲಿ ತಮ್ಮ ಅಳಲು ತೋಡಿಕೊಂಡಿದ್ದಾರೆ. ಬೆಂಗಳೂರಿನ ನಿಧಿ ಎಂಬ ಮಹಿ


ಇರಾನ್ ಗೆ ಕ್ಷಿಪಣಿಗೆ ಬಳಸುವ ಕೆಮಿಕಲ್ಸ್ ರವಾನೆ ಬಯಲು: ಅಮೆರಿಕ ಕೆಂಗಣ್ಣಿಗೆ ಚೀನಾ ಗುರಿ!
ಯುದ್ಧದಲ್ಲಿ ಚೀನಾ ಇರಾನಿಯನ್ನರಿಗೆ ಸಹಾಯ ಮಾಡುವ ನಿರೀಕ್ಷೆಯು "ಇನ್ನು ಮುಂದೆ ನಿರ್ಲಕ್ಷಿಸಲಾಗದ ವಾಸ್ತವ" ಎಂದು ಅವರು ಹೇಳಿಕೊಂಡಿದ್ದಾರೆ. ವಾಷಿಂಗ್ ಟನ್: ದಿಗ್ಬಂಧನ ಹೇರಿದ ನಂತರ ಅಮೆರಿಕದ ನೌಕಾಪಡೆಯು ಹಾರ್ಮುಜ್ ಜಲಸಂಧಿಯಲ್ಲಿ ವಶಪಡಿಸಿಕೊಂಡ ಮೊದಲ ಇರಾನಿನ ಹಡಗು ಚೀನಾದಿಂದ ಪ್ರಯಾಣಿಸುತ್ತಿತ್ತು ಮತ್ತು ಅದು ಕ್ಷಿಪಣಿಗಳಿಗಾಗಿ ರಾಸಾಯನಿಕ ಸಾಗಣೆಗೆ ಸಂಬಂಧಿಸಿದ್ದಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ರಿಪಬ್ಲಿಕನ್ ಪಕ್ಷದ ಭಾರತೀಯ ಮೂಲದ ಸದಸ್ಯೆ ನಿಕ್ಕಿ ಹ್ಯಾಲಿ ಹೇಳಿದ್ದಾರೆ. "ಈ ವಾರಾಂತ್ಯದಲ್ಲಿ ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕ ವಶಪಡಿಸಿಕೊಂಡ ಹಡಗು ಚೀನಾದಿಂದ ಇರಾನ್


BCCI ಬಗ್ಗೆ ಗೌತಮ್ ಗಂಭೀರ್, ಶುಭಮನ್ ಗಿಲ್ಗೆ ಅತೃಪ್ತಿ; ಅಫ್ಘಾನಿಸ್ತಾನ ವಿರುದ್ಧದ ಟೆಸ್ಟ್ಗೆ ಉದಯೋನ್ಮುಖ ತಾರೆಗಳಿಗೆ ಅವಕಾಶ?
T20 ಲೀಗ್ನ ಫೈನಲ್ ಮೇ 31 ರಂದು ನಡೆಯಲಿದ್ದು, ಅಫ್ಘಾನಿಸ್ತಾನ ವಿರುದ್ಧದ ಟೆಸ್ಟ್ ಜೂನ್ 6 ರಂದು ಪ್ರಾರಂಭವಾಗಲಿದೆ. ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ ಆವೃತ್ತಿ ಮುಕ್ತಾಯಗೊಂಡ ಕೆಲವೇ ದಿನಗಳಲ್ಲಿ ಅಫ್ಘಾನಿಸ್ತಾನ ವಿರುದ್ಧ ಟೆಸ್ಟ್ ನಿಗದಿಪಡಿಸುವ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ನಿರ್ಧಾರದ ಬಗ್ಗೆ ಭಾರತದ ಮುಖ್ಯ ಕೋಚ್ ಗೌತಮ್ ಗಂಭೀರ್ ಮತ್ತು ಟೆಸ್ಟ್ ನಾಯಕ ಶುಭಮನ್ ಗಿಲ್ ಅತೃಪ್ತರಾಗಿದ್ದಾರೆ ಎಂದು ವರದಿಯಾಗಿದೆ. T20 ಲೀಗ್ನ ಫೈನಲ್ ಮೇ 31 ರಂದು ನಡೆಯಲಿದ್ದು, ಅಫ್ಘಾನಿಸ್ತಾನ ವಿರುದ್ಧದ ಟೆಸ್ಟ್ ಜೂನ್ 6 ರಂದು ಪ್ರಾರಂಭವಾಗಲಿದೆ. ಐಪಿಎಲ್ ಪ್ಲೇ-ಆಫ್ಗಳಲ್ಲಿ


ವೀಸಾಗೂ ಬಂತು ಥಾಮಸ್ ಕುಕ್ ವಿಮಾ ರಕ್ಷಣೆ: ಅರ್ಜಿ ತಿರಸ್ಕಾರಗೊಂಡರೆ ಚಿಂತಿಸಬೇಕಿಲ್ಲ!
ವೀಸಾ ನಿರಾಕರಣೆಯ ಸಂದರ್ಭದಲ್ಲಿ ಮರುಪಾವತಿಸಲಾಗದ ನಷ್ಟಗಳ ಬಗ್ಗೆ ದೀರ್ಘಕಾಲದ ಗ್ರಾಹಕರ ಕಳವಳಕ್ಕೆ ಪ್ರತಿಕ್ರಿಯೆಯಾಗಿ ಈ ಕ್ರಮವು ಬಂದಿದೆ. ನವದೆಹಲಿ: ಪ್ರಯಾಣ ವೇದಿಕೆ ಥಾಮಸ್ ಕುಕ್ (ಭಾರತ) ಮತ್ತು ಅದರ ಸಮೂಹ ಸಂಸ್ಥೆ SOTC ಟ್ರಾವೆಲ್ ಸೋಮವಾರ ಪ್ರಯಾಣಿಕರಿಗೆ ಕ್ರಿಯಾತ್ಮಕ ಜಾಗತಿಕ ಪರಿಸರದ ಹಿನ್ನೆಲೆಯಲ್ಲಿ ವೀಸಾ ನಿರಾಕರಣೆಯ ವಿರುದ್ಧ ವಿಮೆಯನ್ನು ಒದಗಿಸಲು ಹೊಸ ಸೌಲಭ್ಯವನ್ನು ಪ್ರಾರಂಭಿಸಿದೆ. ಈ ಸೌಲಭ್ಯದ ಅಡಿಯಲ್ಲಿ, ಗ್ರಾಹಕರ ವೀಸಾ ಅರ್ಜಿ (ವಲಸೆಗಾರ ಅಥವಾ ಉದ್ಯೋಗ ವೀಸಾ ಹೊರತುಪಡಿಸಿ) ತಿರಸ್ಕರಿಸಲ್ಪಟ್ಟರೆ, ಕಂಪನಿಯು ವಸತಿ ಮತ್ತು ಪ್ರಯಾಣಕ್ಕಾಗಿ ಮರುಪಡೆಯಲಾಗದ ಮುಂಗಡ ಪಾವತಿಗಳಿಗೆ ವಿ


ರಾಜ್ಯ ಸರ್ಕಾರಕ್ಕೆ ಮತ್ತೆ ಹಿನ್ನಡೆ: SSLC ತೃತೀಯ ಭಾಷೆಗೆ ಗ್ರೇಡ್ ಬದಲು ಅಂಕಗಳನ್ನೇ ನೀಡಿ; ಹೈಕೋರ್ಟ್ ಆದೇಶ
ನ್ಯಾಯಮೂರ್ತಿ ಇ.ಎಸ್. ಇಂಡಿರೇಶ್ ಅವರು, ಏಪ್ರಿಲ್ 15ರ ಆದೇಶವನ್ನು ಮರುಪರಿಶೀಲಿಸಲು ರಾಜ್ಯ ಸರ್ಕಾರ ಸಲ್ಲಿಸಿದ್ದ ಪುನರ್ ಪರಿಶೀಲನಾ ಅರ್ಜಿಯನ್ನು ವಜಾಗೊಳಿಸುವ ಮೂಲಕ ಈ ಆದೇಶ ನೀಡಿದ್ದಾರೆ. ಬೆಂಗಳೂರು: 2025–26ನೇ ಸಾಲಿನ ಎಸ್ಎಸ್ಎಲ್ಸಿ ಮೂರನೇ ಭಾಷಾ ಪರೀಕ್ಷೆಯ ಉತ್ತರಪತ್ರಿಕೆಗಳನ್ನು ಮೌಲ್ಯಮಾಪನ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಏಪ್ರಿಲ್ 15ರಂದು ನೀಡಿದ್ದ ಆದೇಶದಲ್ಲಿ ಹಸ್ತಕ್ಷೇಪ ಮಾಡಲು ಹೈಕೋರ್ಟ್ ಇಂದು ಮಂಗಳವಾರ ನಿರಾಕರಿಸಿದೆ. ರಾಜ್ಯ ಸರ್ಕಾರ ಪ್ರಸ್ತಾಪಿಸಿದ್ದ ಗ್ರೇಡಿಂಗ್ ಪದ್ಧತಿಗೆ ಬದಲಾವಣೆ ಮಾಡುವ ಬೇಡಿಕೆಯನ್ನು ನ್ಯಾಯಾಲಯ ತಳ್ಳಿ ಹಾಕಿ ತನ್ನ ಆದೇಶದ ಯಥಾಸ್ಥಿತಿ ಕಾಯ್ದುಕೊಂಡ


ಇವರು ಗೀತಾ ಮುಖರ್ಜಿ, ಎಲ್ಲರ ಪ್ರೀತಿಯ 'ಗೀತಾದಿ'; ಮಹಿಳಾ ಮೀಸಲಾತಿ ಕಾಯ್ದೆ ಹಿಂದಿನ ಪ್ರೇರಕ ಶಕ್ತಿ!
ಮಹಿಳಾ ಮೀಸಲಾತಿ ಮುಖ್ಯ ರಾಜಕೀಯ ಚರ್ಚೆಗೆ ಬರುವ ಬಹಳ ಹಿಂದೆಯೇ, ವಿಧಾನಸಭೆಗಳಲ್ಲಿ ಮಹಿಳೆಯರ ಪ್ರಾತಿನಿಧ್ಯ ಹೆಚ್ಚು ಬೇಕು ಎಂದು ಅವರು ಗುರುತಿಸಿದ್ದರು. ನವದೆಹಲಿ: ಭಾರತ ಸರ್ಕಾರವು ಮಹಿಳೆಯರ ಪ್ರಾತಿನಿಧ್ಯದ ಪ್ರಶ್ನೆಯ ಕಡೆಗೆ ಗಮನ ಹರಿಸುತ್ತಿರುವ ಈ ಸಂದರ್ಭದಲ್ಲಿ, ಈ ಬೇಡಿಕೆಯ ಹಿಂದಿನ ಪ್ರಭಾವಶಾಲಿ ವ್ಯಕ್ತಿತ್ವ ಅಂದರೆ ಅವರು ಸಿಪಿಐ ಸಂಸದೆ ಗೀತಾ ಮುಖರ್ಜಿ, ಸ್ನೇಹದಿಂದ ‘ಗೀತಾದಿ’ ಎಂದು ಕರೆಯಲ್ಪಟ್ಟವರು. ಈ ಆಲೋಚನೆ ಈಗ ಕಾನೂನು ಜಾರಿಗೆ ಸಾಗುತ್ತಿರುವ ಸಂದರ್ಭದಲ್ಲಿ, ಅವರನ್ನು ನೆನಪಿಸುವುದು ಕೇವಲ ಗೌರವ ಸಲ್ಲಿಸುವುದು ಮಾತ್ರವಲ್ಲ, ಈ ಬೇಡಿಕೆಯ ದೀರ್ಘ ಮತ್ತು ಇನ್ನೂ ಪೂರ್ಣವಾಗದ ಇತಿಹಾ


Vijay-Rashmika's Coorg Honeymoon: ಒಂದು ನೈಟ್ ಗೆ ರೆಸಾರ್ಟ್ ಗೆ ಕೊಟ್ಟಿದ್ದು ಎಷ್ಟು ಲಕ್ಷ ಗೊತ್ತಾ?
ಅಲ್ಲದೇ ಮಂದಣ್ಣ ತಮ್ಮ ಪ್ರೀತಿಪಾತ್ರರೊಂದಿಗೆ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದರಿಂದ ಮತ್ತಷ್ಟು ವಿಶೇಷಗೊಳಿಸಿತು ಎಂದು ಪೋಸ್ಟ್ ನಲ್ಲಿ ಬರೆಯಲಾಗಿದೆ. ಫೆಬ್ರವರಿ 26 ರಂದು ಉದಯಪುರದಲ್ಲಿ ವಿವಾಹದ ನಂತರ ಪತಿ ವಿಜಯ್ ದೇವರಕೊಂಡ ಜೊತೆಗೆ ಇತ್ತೀಚಿಗೆ ಭೇಟಿ ನೀಡಿದ್ದ ರಶ್ಮೀಕಾ ಮಂದಣ್ಣ, ಕೂರ್ಗ್ನ ಎವೊಲ್ವ್ ಬ್ಯಾಕ್ ರೆಸಾರ್ಟ್ ನಲ್ಲಿ ಉಳಿದುಕೊಂಡಿದ್ದರು. ಇಲ್ಲಿಯೇ ತಮ್ಮ 30 ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದರು. ಕೊಡಗು ಸಂಪ್ರದಾಯದಂತೆ ಆರತಕ್ಷತೆ ಕೂಡಾ ನಡೆದಿತ್ತು. ರಶ್ಮಿಕಾ ಸಾಂಪ್ರದಾಯಿಕ ಕೂರ್ಗಿ ಸೀರೆ ಧರಿಸಿ ತಮ್ಮ ಪರಂಪರೆಗೆ ಗೌರವ ಸಲ್ಲಿಸಿದರು. ಬಳಿಕ Evolve Back Resorts


ಹಾರ್ಮುಜ್ ಜಲಸಂಧಿ ಮೇಲೆ ಮತ್ತೆ ನಿರ್ಬಂಧ: ಟ್ಯಾಂಕರ್ ಮೇಲೆ ಇರಾನಿನ ಗನ್ ಬೋಟ್ ಗಳಿಂದ ಗುಂಡಿನ ದಾಳಿ! ಭಾರತೀಯ ಹಡಗುಗಳು ವಾಪಸ್!
ಹಾರ್ಮುಜ್ ಜಲಸಂಧಿಯಲ್ಲಿ ಸಾಗುತ್ತಿದ್ದ ಟ್ಯಾಂಕರ್ ವೊಂದರ ಮೇಲೆ ಇರಾನ್ ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ನ ಎರಡು ಗನ್ಬೋಟ್ಗಳು ಗುಂಡಿನ ದಾಳಿ ನಡೆಸಿವೆ ಎಂದು ಬ್ರಿಟಿಷ್ ಮಿಲಿಟರಿ ಶನಿವಾರ ತಿಳಿಸಿದೆ. ಟೆಹರಾನ್: ಅಮೆರಿಕ ಹಾಗೂ ಇರಾನ್ ನಡುವಿನ ಸಂಘರ್ಷ ಸದ್ಯಕ್ಕೆ ಅಂತ್ಯಗೊಳ್ಳುವ ಯಾವುದೇ ಲಕ್ಷಣಗಳು ತೋರುತ್ತಿಲ್ಲ. ದಿನದಿಂದ ದಿನಕ್ಕೆ ಅದು ಹೆಚ್ಚಾಗುತ್ತಲೇ ಹೋಗಿದೆ. ಇರಾನಿನ ಹಡಗು ಸಾಗಣೆ ಮತ್ತು ಬಂದರುಗಳ ಮೇಲಿನ ಅಮೆರಿಕದ ದಿಗ್ಬಂಧನಕ್ಕೆ ಪ್ರತಿಕ್ರಿಯೆಯಾಗಿ ಇರಾನ್ ಇದೀಗ, ಓಪನ್ ಆಗಿದ್ದ ಹಾರ್ಮುಜ್ ಜಲಸಂಧಿ ಮೇಲೆ ಮತ್ತೆ ನಿರ್ಬಂಧ ಹೇರಿದೆ. ಇದಾದ ಬೆನ್ನಲ್ಲೇ ಹಾರ್ಮುಜ್


IPL 2026: ಡೆಲ್ಲಿ ಕ್ಯಾಪಿಟಲ್ಸ್ ಗೆ 176 ರನ್ಗಳ ಸಾಧಾರಣ ಗುರಿ ನೀಡಿದ RCB
ಇಂಡಿಯನ್ ಪ್ರಿಮಿಯರ್ ಲೀಗ್ ( IPL 2026 ) ನ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) 175 ರನ್ ಪೇರಿಸಿದೆ. ಬೆಂಗಳೂರು: ಇಂಡಿಯನ್ ಪ್ರಿಮಿಯರ್ ಲೀಗ್ (IPL 2026) ನ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) 175 ರನ್ ಪೇರಿಸಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ RCB ಅತ್ಯುತ್ತಮ ಓಪನಿಂಗ್ ಪಡೆಯಿತು. 15 ಓವರ್ ಮುಕ್ತಾಯಕ್ಕೆ ತಂಡ 4 ವಿಕೆಟ್ ಕಳೆದುಕೊಂಡು 146 ರನ್ ಪೇರಿಸಿತ್ತು. ಆನಂತರ ಬ್ಯಾಟಿಂಗ್ ಮಂಕಾಯಿತು. ಅಂತಿಮವಾಗಿ ನಿಗದಿತ ಓವರ್ ನಲ್ಲಿ 8
bottom of page

