top of page
ಬೆಂಗಳೂರು ಗ್ರಾಮಾಂತರ


ಬೆಂಗಳೂರಿನಲ್ಲಿ 368 ಮರಗಳು ನೆಲಸಮ: ಕಂಟೋನ್ಮೆಂಟ್ ವಾಣಿಜ್ಯ ಯೋಜನೆಗೆ ವ್ಯಾಪಕ ಆಕ್ರೋಶ
ಈ ಬೆಳವಣಿಗೆಯ ಮಧ್ಯೆ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಅರಣ್ಯ ವಿಭಾಗವು ಯೋಜನೆಗೆ ಅನುಮೋದನೆ ನೀಡುವ ಮೊದಲು ಸಾರ್ವಜನಿಕರಿಂದ ಆಕ್ಷೇಪಣೆಗಳನ್ನು...


ಅಭಯಾರಣ್ಯಗಳ ಸಫಾರಿ ಬುಕಿಂಗ್ ನಕಲಿ ವೆಬ್ಸೈಟ್ಗಳ ಹಾವಳಿ: ಅರಣ್ಯ ಅಧಿಕಾರಿಗಳಿಗೆ ಮತ್ತೊಂದು ತಲೆನೋವು!
ವಯಸ್ಕರಿಗೆ ರೂ. 2,000 ಮತ್ತು ಮಕ್ಕಳಿಗೆ 1,000 ರೂ ಗೆ ಸಫಾರಿ ಟಿಕೆಟ್ಗಳನ್ನು ನೀಡುತ್ತಿದೆ. ಪಾವತಿ ಮಾಡಿದ ನಂತರ, ವಹಿವಾಟು ಉಲ್ಲೇಖದ ರಶೀದಿಯನ್ನು...


ಪಾಕಿಸ್ತಾನದ ಹೆಡೆಮುರಿ ಕಟ್ಟಬಹುದು: ದೇಶದ್ರೋಹಿ ಕಾಂಗ್ರೆಸ್ ನಾಯಕರ ಹರುಕಲು ಬಾಯಿ ಮುಚ್ಚಿಸಲು ಸಾಧ್ಯವಿಲ್ಲ: ಆರ್. ಅಶೋಕ್
ಗಡಿಯಲ್ಲಿ ಸೇನಾಪಡೆಗಳು ತಮ್ಮ ಪ್ರಾಣವನ್ನೇ ಒತ್ತೆ ಇಟ್ಟು ಪ್ರತೀಕಾರಕ್ಕಾಗಿ ಸಜ್ಜಾಗುತ್ತಿದ್ದರೆ ಇಲ್ಲಿ ಸರ್ಜಿಕಲ್ ಸ್ಟ್ರೈಕ್ ಬಗ್ಗೆ ವ್ಯಂಗ್ಯ ಮಾಡುತ್ತಿದ್ದೀರಲ್ಲ...


'ನನ್ನ ದೇಶಭಕ್ತಿಯ ಬಗ್ಗೆ ಪ್ರಶ್ನೆ?' Pak ಅರ್ಷದ್ ನದೀಮ್ ಬೆಂಗಳೂರಿಗೆ ಆಹ್ವಾನಿಸಿದ್ದ ನೀರಜ್ ಚೋಪ್ರಾ ವಿರುದ್ಧ ಭುಗಿಲೆದ್ದ ಆಕ್ರೋಶ!
ನೀರಜ್ ನಾನು ಸಾಮಾನ್ಯವಾಗಿ ಕಡಿಮೆ ಮಾತನಾಡುವ ವ್ಯಕ್ತಿ, ಆದರೆ ಏನಾದರೂ ತಪ್ಪು ಕಂಡಾಗ, ವಿಶೇಷವಾಗಿ ದೇಶದ ಮೇಲಿನ ನನ್ನ ಪ್ರೀತಿ ಮತ್ತು ನನ್ನ ಕುಟುಂಬದ ಗೌರವವನ್ನು...


Pahalgam terror attack: ಮೃತ ಕನ್ನಡಿಗರ ಕುಟುಂಬಕ್ಕೆ ತಲಾ 10 ಲಕ್ಷ ರೂ, 177 ಮಂದಿ ಕನ್ನಡಿಗರ ರಕ್ಷಣೆ: ಭರತ್ ಭೂಷಣ್ ನಿವಾಸಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
ಮಾಧ್ಯಮ ಪ್ರತಿನಿಧಿಗಳ ಮುಂದೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕಾಶ್ಮೀರಕ್ಕೆ ಪ್ರವಾಸಕ್ಕೆ ಹೋಗಿದ್ದ ಅಮಾಯಕ ಜನರನ್ನು ಹಾಡುಹಗಲೇ ಪತ್ನಿ, ಮಕ್ಕಳ ಎದುರೇ ಉಗ್ರರು ಗುಂಡು...


ಬೆಂಗಳೂರು: ವಿಧಾನಸೌಧ ಮಾರ್ಗದರ್ಶಿ ಪ್ರವಾಸಕ್ಕೆ ದರ ಫಿಕ್ಸ್; ಪ್ರತಿ ವ್ಯಕ್ತಿಗೆ 150 ರೂ. ಪ್ರವೇಶ ಶುಲ್ಕ ನಿಗದಿ!
ಡಿಪಿಎಆರ್ ತನ್ನ ಆದೇಶದಲ್ಲಿ, ಭಾನುವಾರ, ಎರಡನೇ ಶನಿವಾರ ಮತ್ತು ಇತರ ಸರ್ಕಾರಿ ರಜಾದಿನಗಳಲ್ಲಿ ಬೆಳಿಗ್ಗೆ 8 ರಿಂದ ಸಂಜೆ 6 ರವರೆಗೆ ಪ್ರವಾಸವನ್ನು ನಡೆಸಬಹುದು ಎಂದು...


ಪಹಲ್ಗಾಮ್ ಉಗ್ರರ ದಾಳಿ: ಸಂಜೆ ರಾಜ್ಯಕ್ಕೆ ಆಗಮಿಸಲಿದೆ ಮಂಜುನಾಥ್ - ಭರತ್ ಮೃತದೇಹ; ಕನ್ನಡಿಗರ ಸಹಾಯಕ್ಕೆ ಹೆಲ್ಪ್ಲೈನ್
ಕಾಶ್ಮೀರದ ಪಹಲ್ಗಾಮ್ ಭಯೋತ್ಪಾದಕರ ದಾಳಿಯಲ್ಲಿ ಮೃತಪಟ್ಟ ಶಿವಮೊಗ್ಗದ ಮಂಜುನಾಥ್ ರಾವ್ ಮೃತದೇಹ ಬುಧವಾರ ಸಂಜೆ ರಾಜ್ಯಕ್ಕೆ ಆಗಮಿಸಲಿದೆ. ಬೆಂಗಳೂರು: ಪಹಲ್ಗಾಮ್ ಉಗ್ರರ...


Karnataka caste Survey: 'ಮುಸ್ಲಿಮರ ಜನಸಂಖ್ಯೆ ಶೇ.94ರಷ್ಟು ಏರಿಕೆ... ಲಿಂಗಾಯತರು ಕೇವಲ 8.5ರಷ್ಟು ಮಾತ್ರ ': ಜಾತಿ ಗಣತಿ ವರದಿಯ ಮತ್ತಷ್ಟು ಮಾಹಿತಿ ಬಹಿರಂಗ
30 ವರ್ಷಗಳಲ್ಲಿ ಮುಸ್ಲಿಮರ (Muslim) ಜನಸಂಖ್ಯೆ ಶೇ.90ರಷ್ಟು ಏರಿಕೆಯಾಗಿರುವ ಅಂಶ ಸೋರಿಕೆಯಾಗಿದೆ. ಅಂತೆಯೇ ಪರಿಶಿಷ್ಛ ಜಾತಿ ಸಮುದಾಯದ ಜನಸಂಖ್ಯೆ ಕೂಡ ಗಣನೀಯವಾಗಿ...


ರಾಜ್ಯ ಬಿಜೆಪಿ ಘಟಕಕ್ಕೆ ನೂತನ ಅಧ್ಯಕ್ಷರ ನೇಮಕ ಪ್ರಕ್ರಿಯೆ ಆರಂಭ: ತಿಂಗಳಾಂತ್ಯಕ್ಕೆ ಘೋಷಣೆ ಸಾಧ್ಯತೆ..!
ಕರ್ನಾಟಕದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರನ್ನು ಯಾವಾಗಲೂ ಚುನಾವಣೆಯಿಲ್ಲದೆ ಸರ್ವಾನುಮತದಿಂದ ಆಯ್ಕೆ ಮಾಡಲಾಗುತ್ತದೆ. ಬೆಂಗಳೂರು : ರಾಜ್ಯ ಬಿಜೆಪಿ ಘಟಕಕ್ಕೆ ನೂತನ...


ಜನಿವಾರ ತೆಗೆಯದಿದ್ದಕ್ಕೆ CET ಪರೀಕ್ಷೆಗೆ ಅವಕಾಶ ನೀಡದ ಅಧಿಕಾರಿಗಳು: BJP ಖಂಡನೆ, ಕ್ಷಮೆಗೆ ಆಗ್ರಹ
ಬೀದರ್ನ ಸಾಯಿ ಸ್ಫೂರ್ತಿ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಯೊಬ್ಬ ಜನಿವಾರ ತೆಗೆಯಲು ಒಪ್ಪದೇ ಗಣಿತ ಪರೀಕ್ಷೆಯಿಂದ ಹೊರಗುಳಿದಿದ್ದಾನೆ. ಇದರಿಂದ ಆತನ...


ಗ್ಯಾರಂಟಿ ಮೂಲಕ ಜನರ ಹಾದಿ ತಪ್ಪಿಸಲಾಗಿದ್ದು, ಯೋಜನೆಗಳು ಹೊರೆಯಾಗಿ ಮಾರ್ಪಟ್ಟಿವೆ: 2ನೇ ಹಂತದ ಜನಾಕ್ರೋಶ ಯಾತ್ರೆಯಲ್ಲಿ ಕಾಂಗ್ರೆಸ್ ವಿರುದ್ಧ BJP ವಾಗ್ದಾಳಿ
ಬೆಳಗಾವಿಯಲ್ಲಿ ನಡೆದ ಎರಡನೇ ಹಂತದ ಜನಕ್ರೋಶ ಯಾತ್ರೆಯ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ...


'ಕುವೆಂಪು ಕಲ್ಪನೆಯ ಸರ್ವ ಜನಾಂಗದ ಶಾಂತಿಯ ತೋಟಕ್ಕೆ ಬೆಂಕಿ ಹಚ್ಚುತ್ತಿದ್ದೀರಿ: ಜನತೆ ದಂಗೆ ಎದ್ದು ಬುದ್ಧಿ ಕಲಿಸುವ ಕಾಲ ದೂರವಿಲ್ಲ'
ಧರ್ಮದ ಆಧಾರದ ಮೇಲೆ ಮೀಸಲಾತಿ ನೀಡಲು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿರುವ ಸಂವಿಧಾನದಲ್ಲಿ ಅವಕಾಶವಿಲ್ಲ ಎಂದು ಪಿಎಂ ನರೇಂದ್ರ ಮೋದಿ ಹೇಳಿದ್ದಾರೆ. ಬೆಂಗಳೂರು :...


Outdated ಜಾತಿಗಣತಿ ವರದಿಯನ್ನು ಕಸದ ಬುಟ್ಟಿಗೆ ಎಸೆಯಿರಿ: ಸರ್ಕಾರಕ್ಕೆ BJP ಆಗ್ರಹ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಿಂದುಳಿದ ವರ್ಗಗಳ ಜನರ ಕಲ್ಯಾಣದ ಬಗ್ಗೆ ನಿಜವಾಗಿಯೂ ಕಾಳಜಿ ಇದ್ದರೆ, ವೈಜ್ಞಾನಿಕ ರೀತಿಯಲ್ಲಿ ಹೊಸ ಸಮೀಕ್ಷೆಯನ್ನು ನಡೆಸಿ....


ಬೆಂಗಳೂರು: 5ನೇ ಮಹಡಿಯಿಂದ ಜಿಗಿದು ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ
ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯನ್ನು ಸೌಮ್ಯ ಎಂದು ಗುರುತಿಸಲಾಗಿದೆ. ಬೆಂಗಳೂರು: ಪರೀಕ್ಷೆಯ ಭಯದಿಂದ 21 ವರ್ಷದ ದಂತ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರು...


ಅಪರಾಧ ಕೃತ್ಯಗಳಲ್ಲಿ ವಲಸೆ ಕಾರ್ಮಿಕರು ಭಾಗಿ: ಕಾರ್ಮಿಕ ಇಲಾಖೆಯೊಂದಿಗೆ ಸಭೆ ನಡೆಸುತ್ತೇನೆ; ಜಿ ಪರಮೇಶ್ವರ
ಬಿಹಾರದ ಪಾಟ್ನಾ ಮೂಲದ 35 ವರ್ಷದ ರಿತೇಶ್ ಕುಮಾರ್ ಎಂಬಾತ ಹುಬ್ಬಳ್ಳಿಯಲ್ಲಿ ಐದು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ಮಾಡಿದ್ದಾನೆ ಎಂಬ ಆರೋಪದ ಬೆನ್ನಲ್ಲೇ ಗೃಹ...


ಬೆಲೆ ಏರಿಕೆ ನಡುವೆ ಮತ್ತೊಂದು ಶಾಕ್: ಶಾಲಾ ಸಾರಿಗೆ ಶುಲ್ಕ ಶೇ.10–15 ರಷ್ಟು ಏರಿಕೆ; ಪೋಷಕರ ಜೇಬಿಗೆ ಕತ್ತರಿ!
ಬೆಲೆ ಏರಿಕೆ ಈಗಾಗಲೇ ಜನರ ಮೇಲೆ ಹೊರೆಯಾಗಿದೆ. ಶಾಲಾ ಬಸ್ಸುಗಳು ಮತ್ತು ವ್ಯಾನ್ಗಳ ಶುಲ್ಕ ಹೆಚ್ಚಳವು ಪೋಷಕರ ಮೇಲೆ ಹೆಚ್ಚುವರಿ ಹೊರೆಯಾಗಲಿದೆ ಎಂದು ನಮಗೆ ತಿಳಿದಿದೆ...


ಬೆಂಗಳೂರು – ಕಣ್ಣೂರು ಮಧ್ಯೆ ವಿಶೇಷ ಎಕ್ಸ್ಪ್ರೆಸ್ ರೈಲು, ಯಾವಾಗ, ಎಷ್ಟು ಹೊತ್ತಿಗೆ ಇಲ್ಲಿದೆ ವಿವರ...
ರೈಲು ಸಂಖ್ಯೆ 06573 SMVT ಬೆಂಗಳೂರು-ಕಣ್ಣೂರು ವಿಶೇಷ ಎಕ್ಸ್ಪ್ರೆಸ್ ಇಂದು ರಾತ್ರಿ 11:55 ಕ್ಕೆ ಎಸ್ಎಂವಿಟಿ ಬೆಂಗಳೂರಿನಿಂದ ಹೊರಟು ನಾಳೆ ಮಧ್ಯಾಹ್ನ 1:30 ಕ್ಕೆ...


ಭ್ರಷ್ಟಾಚಾರದಲ್ಲಿ ದೇಶದಲ್ಲೇ ಕರ್ನಾಟಕ ನಂ.1: ಸರ್ಕಾರದ ಕರಾಳ ಮುಖವಾಡ ಕಾಂಗ್ರೆಸ್ ಶಾಸಕರೇ ಬಿಚ್ಚಿಟ್ಟಿದ್ದಾರೆ; ವಿಜಯೇಂದ್ರ
ಸಿದ್ದರಾಮಯ್ಯ ಅವರೇ ಭ್ರಷ್ಟಾಚಾರ, ಲೂಟಿಕೋರತನ ಕಾಂಗ್ರೆಸ್ ಸರ್ಕಾರದ ಅವಿಭಾಜ್ಯ ಅಂಗ ಎಂಬುದನ್ನು ಸ್ವತಃ ನಿಮ್ಮ ಆರ್ಥಿಕ ಸಲಹೆಗಾರರೂ ಆಗಿರುವ ಶಾಸಕ ಬಸವರಾಜ ರಾಯರೆಡ್ಡಿ...


ಹುಬ್ಬಳ್ಳಿ-ಬೆಳಗಾವಿ Airport ಗಳಿಗೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾನಮಾನ ನೀಡಿ: ಕೇಂದ್ರಕ್ಕೆ ರಾಜ್ಯ ಸರ್ಕಾರ ಪತ್ರ
ರಾಜ್ಯದಲ್ಲಿ ವಿಮಾನಯಾನ ಸೌಕರ್ಯ ಹೆಚ್ಚಿಸುವ ಸಂಬಂಧ ಮೂಲಸೌಕರ್ಯ ಅಭಿವೃದ್ಧಿ ಇಲಾಖೆ ಅಧಿಕಾರಿಗಳು, ವಿಮಾನಯಾನ ಸಂಸ್ಥೆಗಳ ಪ್ರತಿನಿಧಿಗಳ ಜತೆಗೆ ಅವರು ಮಂಗಳವಾರ ಸಭೆ...


ರಾಹುಲ್ ಭೇಟಿಯಾದ ಸಿದ್ದರಾಮಯ್ಯ: KPCC ಅಧ್ಯಕ್ಷ ಸ್ಥಾನ ಬದಲಾವಣೆ, ಸಂಪುಟ ವಿಸ್ತರಣೆ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಕೊಟ್ಟ ಸಂದೇಶವೇನು?
3 ದಿನಗಳ ಭೇಟಿಯ ಭಾಗವಾಗಿ ದೆಹಲಿಯಲ್ಲಿ ಉಳಿದಿರುವ ಸಿಎಂ ಸಿದ್ದರಾಮಯ್ಯ ಅವರು ಗುರುವಾರ ಬೆಳಗ್ಗೆ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಹಾಗೂ ಮಧ್ಯಾಹ್ನ ಎಐಸಿಸಿ...
bottom of page