top of page


ಪರೀಕ್ಷಾ ಶುಲ್ಕ ಕಡಿತಗೊಳಿಸುವ ಪ್ರಿಯಾಂಕ್ ಖರ್ಗೆ ಪ್ರಸ್ತಾವನೆ ತಿರಸ್ಕರಿಸಿದ KEA
ಕೆಇಎ ಕರ್ನಾಟಕ ಲೋಕಸೇವಾ ಆಯೋಗ ಮತ್ತು ಇತರ ನೇಮಕಾತಿ ಸಂಸ್ಥೆಗಳು ನಡೆಸುವ ಪರೀಕ್ಷೆಗಳಲ್ಲಿ ಅಕ್ರಮಗಳನ್ನು ಕಡಿಮೆ ಮಾಡಲು ಎಲ್ಲಾ ಸರ್ಕಾರಿ ನೇಮಕಾತಿ ಪ್ರಕ್ರಿಯೆಗಳನ್ನು...


4,071 ಕೋಟಿ ರೂ. ಹೂಡಿಕೆಯ 88 ಯೋಜನೆಗಳಿಗೆ ರಾಜ್ಯ ಸರ್ಕಾರ ಅನುಮೋದನೆ, 10,585 ಉದ್ಯೋಗ ಸೃಷ್ಟಿ: ಸಚಿವ ಎಂ.ಬಿ.ಪಾಟೀಲ್
ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ರಾಜ್ಯ ಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿ...


ಕುಮಾರಸ್ವಾಮಿ ರಾಜಕಾರಣ ಬಿಟ್ಟು ರಾಜ್ಯದಲ್ಲಿ ಉದ್ಯೋಗ ಸೃಷ್ಟಿ ಮಾಡಲಿ: ಡಿಸಿಎಂ ಡಿ.ಕೆ ಶಿವಕುಮಾರ್
ಯೋಗಕ್ಕಿಂತ ಯೋಗಕ್ಷೇಮ ಮುಖ್ಯವಾದುದು. ಹಾಸನ, ಬೆಂಗಳೂರು, ಮಂಡ್ಯ, ಬೀದರ್, ಕಲಬುರ್ಗಿ ಸೇರಿದಂತೆ ಇತರೇ ಭಾಗಗಳಿಗೆ ಉತ್ತಮ ಕೆಲಸ ಮಾಡಿ, ಏನಾದರೂ ಸಾಕ್ಷಿ ಬಿಟ್ಟು...


ಮಕ್ಕಳಿಗೆ ಸರ್ಕಾರಿ ಉದ್ಯೋಗ ಕೊಡಿಸುವ ಆಮಿಷ: ದಂಪತಿಗೆ 47 ಲಕ್ಷ ರೂ ವಂಚಿಸಿದ ಪೊಲೀಸ್!
ಆರೋಪಿಯನ್ನು ನಗರದ ಸಿಎಆರ್ (ಕೇಂದ್ರ ವಿಭಾಗ) ನಲ್ಲಿರುವ ಹೆಡ್ ಕಾನ್ಸ್ಟೆಬಲ್ ಪ್ರಶಾಂತ್ ಕುಮಾರ್ ಎಂದು ಗುರುತಿಸಲಾಗಿದೆ. ಅವರ ಪತ್ನಿ ದೀಪಾ ಮತ್ತು ಇತರ ಇಬ್ಬರು ಕೂಡ...


ಏಪ್ರಿಲ್ 29 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ-2 ಆರಂಭ
ದ್ವಿತೀಯ ಪಿಯುಸಿ ಪರೀಕ್ಷೆ-2 ಏಪ್ರಿಲ್ 29 ರಿಂದ ಮೇ 16 ರವರೆಗೆ ನಡೆಯಲಿದ್ದು, ಒಟ್ಟು 1.49 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಬೆಂಗಳೂರು...


ಪಿಯುಸಿ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಈ ವರ್ಷದಿಂದ ಉಚಿತ ನೀಟ್ ತರಬೇತಿ; ಮರು ಸಿಂಚನ ಕಾರ್ಯಕ್ರಮ ಜಾರಿ: ಸಚಿವ ಮಧು ಬಂಗಾರಪ್ಪ
ಈ ವರ್ಷದಿಂದಲೇ ಉಚಿವಾಗಿ ನೀಟ್ ತರಬೇತಿ ನೀಡಲಾಗುತ್ತದೆ. ತಜ್ಞರಿಂದ ರಾಜ್ಯದ 25 ಸಾವಿರ ಬಡ ಪಿಯು ವಿದ್ಯಾರ್ಥಿಗಳಿಗೆ ನೀಟ್ ತರಬೇತಿ ನೀಡಲಾಗುತ್ತದೆ. ಇದಕ್ಕಾಗಿ 12...


ದ್ವಿತೀಯ ಪಿಯುಸಿ ಪುನರಾವರ್ತಿತ ವಿದ್ಯಾರ್ಥಿಗಳಿಗಾಗಿ ಅರ್ಜಿ ಸಲ್ಲಿಸಲು ದಿನಾಂಕ ಪ್ರಕಟಿಸಿದ ಶಿಕ್ಷಣ ಇಲಾಖೆ
KSEAB ಹೊರಡಿಸಿದ ಪತ್ರಿಕಾ ಪ್ರಕಟಣೆಯ ಪ್ರಕಾರ, ಹಿಂದಿನ ಪರೀಕ್ಷೆಗಳಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ಪಿಯು ಪರೀಕ್ಷಾ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸುವ ಮೂಲಕ...


17 ಮಂದಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯರಿಗೆ ಆಹಾರದಲ್ಲಿ ಮತ್ತು ಬರುವ ಔಷಧ ನೀಡಿ ಲೈಂಗಿಕ ಕಿರುಕುಳ
ಪ್ರ್ಯಾಕ್ಟಿಕಲ್ ತರಗತಿ ಇದೆಯೆಂದು ಹೇಳಿ ವಿದ್ಯಾರ್ಥಿನಿಯರನ್ನು ಶಾಲೆಗೆ ಕರೆಸಿಕೊಳ್ಳಲಾಗಿತ್ತು. ತಡರಾತ್ರಿಯವರೆಗೂ ಅವರನ್ನು ಶಾಲೆಯಲ್ಲಿಯೇ ಉಳಿಸಿಕೊಳ್ಳಲಾಗಿತ್ತು....


ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಸಿದ್ಧತೆ: ಫೆಬ್ರವರಿ 27 ರಿಂದ ರೇಡಿಯೊ ಮೂಲಕವೂ ಕೇಳಬಹುದು ಪಾಠ
ಮುಂಬರುವ ಎಸ್ ಎಸ್ ಲ್ ಸಿ ಪರೀಕ್ಷೆಗಳಿಗೆ ರೇಡಿಯೊ ಮೂಲಕ ಪಾಠಗಳನ್ನು ಪ್ರಸಾರ ಮಾಡಲು ರಾಜ್ಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಇಲಾಖೆ ನಿರ್ಧರಿಸಿದೆ. ಬೆಂಗಳೂರು:...


ಶಿವಮೊಗ್ಗ: ರಸ್ತೆ ಅಪಘಾತ, ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಹೊರಟ್ಟಿದ್ದ ವಿದ್ಯಾರ್ಥಿನಿ ಸಾವು
ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಹೊರಟ್ಟಿದ್ದ ವಿದ್ಯಾರ್ಥಿನಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಜಿಲ್ಲೆಯ ಭದ್ರಾವತಿ ತಾಲ್ಲೂಕಿನ ಮೂಡಲ ವಿಠಲಾಪುರದಲ್ಲಿ ನಡೆದಿದೆ....


ನವೆಂಬರ್ 29 ರಿಂದ 3 ದಿನಗಳ ಬೆಂಗಳೂರು ಟೆಕ್ ಶೃಂಗಸಭೆ
ನವೆಂಬರ್ 29 ರಿಂದ ಡಿಸೆಂಬರ್ 1 ರವರೆಗೆ ಬೆಂಗಳೂರು ಟೆಕ್ ಶೃಂಗಸಭೆ (ಬಿಟಿಎಸ್) ನಡೆಯಲಿದೆ ಎಂದು ಐಟಿ/ಬಿಟಿ ಸಚಿವ ಡಾ ಸಿಎನ್ ಅಶ್ವತ್ಥ್ ನಾರಾಯಣ್ ಅವರು ಶನಿವಾರ...


ಮೌಂಟ್ ಎವರೆಸ್ಟ್ ಬೇಸ್ ಕ್ಯಾಂಪ್ ನಲ್ಲಿ ಕೋವಿಡ್-19; ಕನಿಷ್ಠ 100 ಪ್ರಕರಣಗಳಿವೆ- ಪರ್ವತಾರೋಹಿಗಳ ಮಾರ್ಗದರ್ಶಿ
ಮೌಂಟ್ ಎವರೆಸ್ಟ್ ನಲ್ಲೂ ಕೋವಿಡ್-19 ಪ್ರಕರಣಗಳು ಪತ್ತೆಯಾಗಿದ್ದು 100 ಕೋವಿಡ್-19 ಪ್ರಕರಣಗಳು ವರದಿಯಾಗಿವೆ ಎಂದು ಎವರೆಸ್ಟ್ ಪರ್ವತಾರೋಹಿಗಳ ಮಾರ್ಗದರ್ಶಿಯೊಬ್ಬರು...


ಕನ್ನಡಪ್ರಭ.ಕಾಮ್ ಅಂಕಣಕಾರ ರಂಗಸ್ವಾಮಿ ಮೂಕನಹಳ್ಳಿ ಅವರ ಷೇರು ಮಾರುಕಟ್ಟೆ- ಹೂಡಿಕೆ ಮಾರ್ಗದರ್ಶಿ ಬಿಡುಗಡೆ
ಕನ್ನಡಪ್ರಭ.ಕಾಮ್ ನ ಹಣಕ್ಲಾಸು ಅಂಕಣಕಾರ, ಖ್ಯಾತ ಆರ್ಥಿಕ ತಜ್ಞ ರಂಗಸ್ವಾಮಿ ಮೂಕನಹಳ್ಳಿ ಅವರ ನೂತನ ಪುಸ್ತಕ ಷೇರು ಮಾರುಕಟ್ಟೆ- ಸಮಗ್ರ ಹೂಡಿಕೆ ಮಾರ್ಗದರ್ಶಿ ಪುಸ್ತಕ...


ಮಹಿಳಾ ವೈದ್ಯರ ಸುರಕ್ಷತೆ ಹೆಚ್ಚಿಸಲು ಕ್ರಮ: ವೈದ್ಯಕೀಯ ಶಿಕ್ಷಣ ಸಚಿವ ಶರಣ್ ಪ್ರಕಾಶ್
ವೈದ್ಯ ಸಿಬ್ಬಂದಿಯ ವಸತಿ ನಿಲಯಗಳ ಸುರಕ್ಷತೆಗೂ ಆದ್ಯತೆ ನೀಡುತ್ತಿದ್ದೇವೆ. ಈ ಕ್ರಮಗಳು ಕೇಂದ್ರ ಸರ್ಕಾರ ಮತ್ತು ಸುಪ್ರೀಂ ಕೋರ್ಟ್ ನಿಗದಿಪಡಿಸಿದ ಮಾರ್ಗಸೂಚಿಗಳಿಗೆ...


ರಾಜ್ಯ ಮಟ್ಟದ ಶಿಕ್ಷಣ ರತ್ನ ಪ್ರಶಸ್ತಿಗೆ ಶಿಕ್ಷಕ ಸುರೇಶ ಮುಗಳಿ ಆಯ್ಕೆ
ಅಕ್ಟೋಬರ್ 15 ರಂದು ಬೆಂಗಳೂರಿನಲ್ಲಿ ಆಯೋಜಿಸಿರುವ ರಾಜ್ಯಮಟ್ಟದ ಶೈಕ್ಷಣಿಕ ಸಮ್ಮೇಳನದಲ್ಲಿ ಸುರೇಶ ಬಿ ಮುಗಳಿ ಅವರಿಗೆ ಈ 'ಶಿಕ್ಷಣ ರತ್ನ' ಪ್ರಶಸ್ತಿಯನ್ನು ಪ್ರದಾನ...


KWIN City: ಶಿಕ್ಷಣ ಸಂಸ್ಥೆ ಸ್ಥಾಪಿಸಲು ಜಾನ್ಸ್ ಹಾಪ್ಕಿನ್ಸ್ ವಿಶ್ವವಿದ್ಯಾಲಯ ಉತ್ಸುಕ: ಎಂ ಬಿ ಪಾಟೀಲ್
ಅಮೇರಿಕಾದಲ್ಲಿರುವ ಸಚಿವ ಪಾಟೀಲ್ ನಿನ್ನೆ ವಿಶ್ವವಿದ್ಯಾಲಯದ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಕರ್ನಾಟಕವನ್ನು ಸಂಶೋಧನೆ, ಆರೋಗ್ಯ ಮತ್ತು ಉನ್ನತ ಶಿಕ್ಷಣ...
bottom of page