top of page


Indian Stock Market ಭರ್ಜರಿ ವಹಿವಾಟು; Sensex ಭಾರಿ ಏರಿಕೆ, 24,700 ಅಂಕ ವಾಪಸ್ ಪಡೆದ Nifty
ಇಂದಿನ ವಹಿವಾಟಿನಲ್ಲಿ ಭಾರತೀಯ ಷೇರುಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಶೇ.0.98 ರಿಂದ ಶೇ.1.00ರಷ್ಟು ಏರಿಕೆ ಕಂಡಿದ್ದು, ಸೆನ್ಸೆಕ್ಸ್ 809.53...


ಕಾಶ್ಮೀರದ ಮೊದಲ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕವಿ ರೆಹಮಾನ್ ರಹಿ ನಿಧನ
ಕಾಶ್ಮೀರದ ಮೊದಲ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಹೆಸರಾಂತ ಕವಿ ಮತ್ತು ಪ್ರೊಫೆಸರ್ ರೆಹಮಾನ್ ರಹಿ ಸೋಮವಾರ ನಿಧನರಾದರು. ಅವರಿಗೆ 98 ವರ್ಷ ವಯಸ್ಸಾಗಿತ್ತು. ಶ್ರೀನಗರ:...


ನಟಿ ಅಪೂರ್ವ ಅಭಿನಯದ ಚೊಚ್ಚಲ ಕಥಾ ಸಂಕಲನ 'ಪೆಂಟಗಾನ್'!
ನಿರ್ದೇಶಕ ಮತ್ತು ನಿರ್ಮಾಪಕ ಗುರು ದೇಶಪಾಂಡೆ ಐವರು ನಿರ್ದೇಶಕರನ್ನು ಪೆಂಟಗಾನ್ ಕಥಾ ಸಂಕಲನದ ಮೂಲಕ ಒಟ್ಟಿಗೆ ಕರೆ ತರುತ್ತಿದ್ದಾರೆ. ನಿರ್ದೇಶಕ ಮತ್ತು ನಿರ್ಮಾಪಕ ಗುರು...


ಅಸಂಸದೀಯ ಪದಗಳ ಪಟ್ಟಿಗೆ ಭಾರೀ ವಿರೋಧ: ಕೇವಲ ಪದಗಳ ಸಂಕಲನ ಎಂದ ಕೇಂದ್ರ
ಸೋಮವಾರ ಆರಂಭವಾಗಲಿರುವ ಮುಂಗಾರು ಅಧಿವೇಶನಕ್ಕೂ ಮುನ್ನ ಅಸಂಸದೀಯ ಪದಗಳೆಂದು ಪಟ್ಟಿ ಮಾಡಿ ಅವುಗಳನ್ನ ಸದನದಲ್ಲಿ ಬಳಸಬಾರದೆಂದು ಲೋಕಸಭೆ ಸಚಿವಾಲಯ ಹೊರಡಿಸಿರುವ ಹೊಸ...


ಚೆನ್ನೈನ ದಕ್ಷಿಣ ಚಿತ್ರ ಮ್ಯೂಸಿಯಂನಲ್ಲಿ ಕೊಡವ 'ಐನ್ ಮನೆ' ಸ್ಥಾಪನೆ!
ಸಾಂಪ್ರದಾಯಿಕ ಸೌಧಗಳನ್ನು ಜಗತ್ತಿಗೆ ಪರಿಚಯಿಸುವ ಉದ್ದೇಶದಿಂದ ಐನ್ ಮನೆಯ ಮಾದರಿಯನ್ನು ಚೆನ್ನೈನ ದಕ್ಷಿಣ ಚಿತ್ರ ವಸ್ತುಸಂಗ್ರಹಾಲಯದಲ್ಲಿ ಸ್ಥಾಪಿಸಲಾಗಿದ್ದು, ಇಂದು...


ಶತಮಾನ ಕಂಡ ‘ಪಾಪು’, ಕನ್ನಡ ಕಣ್ಮಣಿ ಪಾಟೀಲ ಪುಟ್ಟಪ್ಪ
ಕರ್ನಾಟಕ, ಕನ್ನಡದ ಜನರು ಪುಟ್ಟಪ್ಪ ಎಂಬ ಹೆಸರಿನ ಇಬ್ಬರು ವ್ಯಕ್ತಿಗಳನ್ನು ಎಂದಿಗೂ ಮರೆಯುವಂತಿಲ್ಲ. ಅದರಲ್ಲಿ ಒಬ್ಬರು ಕನ್ನಡ ಸಾಹಿತ್ಯ ದಿಗ್ಗಜರಾದ ಕುಪ್ಪಳ್ಳಿ...


ವಿಜ್ಞಾನ, ವ್ಯಾಪಾರ, ಉದ್ಯಮಶೀಲತೆ, ಶೈಕ್ಷಣಿಕ ವಲಯಗಳ ಸಮನ್ವಯತೆಗೆ ಒತ್ತು: ನಿರ್ಮಲಾ ಸೀತಾರಾಮನ್
ಜೈವಿಕ ವಿಜ್ಞಾನ ಹಾಗೂ ಜೈವಿಕ ತಂತ್ರಜ್ಞಾನ ಕ್ಷೇತ್ರದಲ್ಲಿ ಇನ್ನಷ್ಟು ಹೆಚ್ಚಿನ ಸಾಧನೆ ಮಾಡುವ ದಿಸೆಯಲ್ಲಿ ರಾಜ್ಯಕ್ಕೆ ಎಲ್ಲಾ ರೀತಿಯ ಸಹಕಾರ ನೀಡಲು ಸಿದ್ಧ ಎಂದು...


BSY ವಿರುದ್ಧ ಪೋಕ್ಸೋ ಕೇಸ್ ದಾಖಲಿಸಿದ್ದ ಮಹಿಳೆ ಅನುಮಾನಾಸ್ಪದ ಸಾವು: ಸಮಗ್ರ ತನಿಖೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಆಗ್ರಹ
ಸಂತ್ರಸ್ತೆಯ ಕುಟುಂಬ ಮತ್ತು ಕೆಲವು ಮಹಿಳಾ ಸಂಘಟನೆಗಳಿಂದ ಮಹಿಳೆಯ ಸಾವಿನ ಬಗ್ಗೆ ಅನುಮಾನ ವ್ಯಕ್ತ ಪಡಿಸಿರುರುವುದರಿಂದ ಪೊಲೀಸ್ ಮುಖ್ಯಸ್ಥರಿಗೆ ಪತ್ರ ಬರೆದಿದ್ದೇನೆ....


ಕರ್ನಾಟಕ ಸಮಗ್ರ ರಾಜ್ಯ ಬಾಹ್ಯಾಕಾಶ ನೀತಿಯನ್ನು ಪರಿಚಯಿಸಲಿದೆ: ಸಚಿವ ಪ್ರಿಯಾಂಕ್ ಖರ್ಗೆ
ಹೂಡಿಕೆ, ಆವಿಷ್ಕಾರಗಳು ಮತ್ತು ಅತ್ಯಾಧುನಿಕ ಬಾಹ್ಯಾಕಾಶ ತಂತ್ರಜ್ಞಾನವನ್ನು ಉತ್ತೇಜಿಸಲು ವಿನ್ಯಾಸಗೊಳಿಸಲಾದ ಸಮಗ್ರ ರಾಜ್ಯ ಬಾಹ್ಯಾಕಾಶ ನೀತಿಯನ್ನು ಕರ್ನಾಟಕ...


ಕಲ್ಯಾಣ ಕರ್ನಾಟಕ ಪ್ರದೇಶದ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಬದ್ಧ: ಸಿಎಂ ಸಿದ್ದರಾಮಯ್ಯ
371ಜೆ ಜಾರಿಗಾಗಿ ಕಲ್ಯಾಣ ಕರ್ನಾಟಕದ ಎಲ್ಲ ಜಾತಿ, ಧರ್ಮದ ಮಂದಿ ಒಟ್ಟಾಗಿ ಹೋರಾಟ ನಡೆಸಿದ್ದರು. ಈ ಜನ ಹೋರಾಟದ ಬೆನ್ನಿಗೆ ನಿಂತು ಮಲ್ಲಿಕಾರ್ಜುನ ಖರ್ಗೆ ಅವರು 371 ಜೆ...
bottom of page